thumbnail

ಕಾಡು ಪ್ರಾಣಿಗಳ ಕಾಟಕ್ಕೆ ಕಂಗೆಟ್ಟ ಅನ್ನದಾತರು...!

By

Published : Aug 29, 2019, 11:11 AM IST

ಈ ವರ್ಷ ಬೀದರ್​ ಜಿಲ್ಲೆಯಲ್ಲಿ ಅಲ್ಪ ಸ್ವಲ್ಪ ಮಳೆಯಾಗಿ, ಹೊಲಗಳಲ್ಲಿ ಹಸಿರು ನಳನಳಿಸುತ್ತಿದೆ. ಆದ್ರೆ ಬೆಳೆಗಳಿಗೆ ಕಾಡು ಪ್ರಾಣಿಗಳ ಕಾಟ ಹೆಚ್ಚಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಕಂಗಾಲಾಗಿದ್ದಾರೆ. ಇಲ್ಲಿದೆ ನೋದಿ ರೈತರ ಗೋಳಿನ ಕತೆ-ವ್ಯಥೆ...

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.