ಅಪರಾಧ ತಡೆ ಮಾಸಾಚರಣೆ: ಸೈಕಲ್ ಜಾಗೃತಿ ಜಾಥಾ

By

Published : Dec 3, 2019, 10:15 AM IST

thumbnail
ದಾವಣಗೆರೆ: ಅಪರಾಧ ತಡೆ ಮಾಸಾಚರಣೆ ಹಿನ್ನೆಲೆ ನಗರದ ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳು, ಮುಖ್ಯ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿದರು. ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಹಸಿರು ನಿಶಾನೆ ತೋರಿ, ತಾವೇ ಸ್ವತಃ ಸೈಕಲ್ ಏರಿ ಜಾಗೃತಿ ಮೂಡಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.