ಸೋಂಕು ಸಮುದಾಯಕ್ಕೆ ಹರಡಿರುವ ಅನುಮಾನ ಹಿನ್ನೆಲೆ: ಶಿರಾ ನಗರದಲ್ಲಿ ನಿರಂತರ ಸ್ವ್ಯಾಬ್ ಟೆಸ್ಟ್

By

Published : Jun 17, 2020, 3:32 PM IST

thumbnail
ತುಮಕೂರು: ಕೊರೊನಾ ಸೋಂಕು ಸಮುದಾಯಕ್ಕೆ ಹರಡಿರುವ ಅನುಮಾನದ ಹಿನ್ನೆಲೆ ಶಿರಾ ನಗರದಲ್ಲಿ ನಿರಂತರವಾಗಿ ಗಂಟಲು ದ್ರವ ಪರೀಕ್ಷೆಯ ಸ್ಯಾಂಪಲ್​​ಗಳನ್ನು ತೆಗೆದು ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ 'ಈಟಿವಿ ಭಾರತ' ಜೊತೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಅವರ ಪ್ರಕಾರ ಜಿಲ್ಲೆಯಲ್ಲಿಯೇ ಶಿರಾ ನಗರದಲ್ಲಿ ಅತೀ ಹೆಚ್ಚು ಗಂಟಲು ದ್ರವ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಅಲ್ಲದೇ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಕೆಲಸ ಮಾಡಲಾಗುತ್ತಿದೆ ಎಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.