ಕಿತ್ತೋದ ರಸ್ತೆಗಳಿಗೆ ತೇಪೆಯ ಲೇಪನ... ಕಳಪೆ ಕಾಮಗಾರಿ ವಿರುದ್ಧ ಶಾಸಕ ಅಪ್ಪಚ್ಚು ರಂಜನ್​ ಗರಂ - Bad road work in Kodagu

🎬 Watch Now: Feature Video

thumbnail

By

Published : Mar 1, 2020, 7:40 PM IST

ಕೊಡಗಿನಲ್ಲಿ ಕಳೆದ ಎರಡು ವರ್ಷಗಳಿಂದ ಮಳೆಯ ಆರ್ಭಟಕ್ಕೆ ರಸ್ತೆಗಳೆಲ್ಲಾ ಹಾಳಾಗಿವೆ. ಇವುಗಳ ದುರಸ್ತಿ ಕಾರ್ಯಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದರೂ, ಕೆಲವು ಗುತ್ತಿಗೆದಾರರು ರಸ್ತೆಗಳಿಗೆ ಕೇವಲ ತೇಪೆ ಹಾಕುತ್ತಾ ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.