ಸಂಡೇ ಕರ್ಫ್ಯೂ: ಬೆಂಗಳೂರು ಏರ್​ಪೋರ್ಟ್ ರಸ್ತೆ ಸಂಪೂರ್ಣ ಬಂದ್ - ಸಂಡೇ ಕರ್ಫ್ಯೂ ಸುದ್ದಿ

🎬 Watch Now: Feature Video

thumbnail

By

Published : Jul 5, 2020, 1:08 PM IST

ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಪ್ರತಿ ಭಾನುವಾರದಂದು ಲಾಕ್​ಡೌನ್​​ ಜಾರಿ ಮಾಡಿದೆ. ಈ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣ ಸೇರಿದಂತೆ, ದೇವನಹಳ್ಳಿ, ಚಿಕ್ಕಬಳ್ಳಾಪುರ, ಆಂಧ್ರಪ್ರದೇಶಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯನ್ನ ಸಂಪೂರ್ಣ ಬಂದ್ ಮಾಡಲಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದಲೇ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಗಳ ರಸ್ತೆಯನ್ನು ಬ್ಯಾರಿಕೇಡ್​ ಗಳ ಮೂಲಕ ಮುಚ್ಚಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.