thumbnail

By

Published : Oct 19, 2019, 6:22 PM IST

Updated : Oct 19, 2019, 7:24 PM IST

ETV Bharat / Videos

ಕೊಪ್ಪಳದಲ್ಲಿ ಭಾರಿ ಮಳೆಗೆ ಬಿರುಕು ಬಿಟ್ಟ ಬ್ಯಾರೇಜ್... ಕೋಳೂರು ಜನರಲ್ಲಿ ಹೆಚ್ಚಿದ ಆತಂಕ

ಹಿರೇಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಡ್ಜ್ ಕಮ್​ ಬ್ಯಾರೇಜ್‌ನ ತಡೆಗೋಡೆ ಬಿರುಕು ಬಿಟ್ಟಿದ್ದು, ಮಣ್ಣು ಕುಸಿಯಲಾರಂಭಿಸಿದೆ. ಇದು ಜನರಲ್ಲಿ ತೀವ್ರ ಆತಂಕ ಮೂಡಿಸಿದ್ದು, ಕಳಪೆ ಗುಣಮಟ್ಟದ ಕಾಮಗಾರಿ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ.
Last Updated : Oct 19, 2019, 7:24 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.