ಬೆಳಗಾವಿ ಉಪಸಮರ ಅಂತಿಮ ಘಟ್ಟಕ್ಕೆ : ಯಾರ ಕೊರಳಿಗೆ ವಿಜಯಮಾಲೆ? - ಬೆಳಗಾವಿ ಚುನಾವಣೆೠ

🎬 Watch Now: Feature Video

thumbnail

By

Published : May 1, 2021, 7:21 PM IST

ಬೆಳಗಾವಿ ಲೋಕಸಭೆ ಉಪಚುನಾವಣೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ. ನಾಳೆ ಇಲ್ಲಿನ‌ ಆರ್​​​​​ಪಿಡಿ ಕಾಲೇಜು ಆವರಣದಲ್ಲಿ ಮತ ಎಣಿಕೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅನುಕಂಪ ನೆಚ್ಚಿಕೊಂಡಿದ್ರೆ, ಇತ್ತ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ವೈಯಕ್ತಿಕ ಪ್ರತಿಷ್ಠೆಯ ಮೇಲೆ ಚುನಾವಣೆ ಎದುರಿಸಿದ್ದಾರೆ. ಮತ ಎಣಿಕೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ವಾಕ್​​​ಥ್ರೂ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.