ಬಂದ್​ ಎಫೆಕ್ಟ್​: ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದೆ ಬಳ್ಳಾರಿ ಕೇಂದ್ರ ಬಸ್ ನಿಲ್ದಾಣ - ಕರ್ನಾಟಕ ಬಂದ್

🎬 Watch Now: Feature Video

thumbnail

By

Published : Sep 28, 2020, 12:22 PM IST

ಕೇಂದ್ರ ಮತ್ತು ರಾಜ್ಯ ಸರ್ಕಾರದ ಭೂಸುಧಾರಣಾ ತಿದ್ದುಪಡಿ ಕಾಯ್ದೆ ಸೇರಿದಂತೆ ನಾನಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಿಜೆಪಿಯೇತರ ಪಕ್ಷಗಳು, ರೈತ, ಎಡ ಹಾಗೂ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬಳ್ಳಾರಿ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್​ ಹಿನ್ನೆಲೆ ಬಳ್ಳಾರಿಯ ಕೇಂದ್ರ ಬಸ್ ನಿಲ್ದಾಣ ಜನರಿಲ್ಲದೇ ಬಿಕೋ ಎನ್ನುತ್ತಿದೆ. ಈ ಕುರಿತು ನಮ್ಮ ಬಳ್ಳಾರಿ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ..

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.