thumbnail

By

Published : Aug 13, 2019, 12:21 PM IST

ETV Bharat / Videos

ರಸ್ತೆ ದಾಟಲು ಹೋದ ಬೈಕ್​ ಸವಾರರು ಕೂದಲೆಳೆ ಅಂತರದಲ್ಲಿ ಪಾರು! ವಿಡಿಯೋ

ಗದಗ: ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ನೀರಿನಿಂದ ಆವೃತ್ತವಾಗಿದ್ದ ರಸ್ತೆ ದಾಟಲು ಹೋದ ಬೈಕ್​ ಸವಾರರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ನಡೆದಿದೆ. ನೋಡು ನೋಡುತ್ತಿದ್ದಂತೆ ಬೈಕ್​ ಸವಾರರು ನದಿಗೆ ಬಿದ್ದಿದ್ದು, ತಕ್ಷಣವೇ ಅಲ್ಲೇ ಇದ್ದ ಸ್ಥಳೀಯರು ಬೈಕ್​ ಸವಾರರನ್ನು ಕಾಪಾಡಿದ್ದಾರೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.