thumbnail

By

Published : Nov 10, 2020, 5:21 PM IST

ETV Bharat / Videos

ಕಲ್ಪತರು ನಾಡಲ್ಲಿ ಅರಳಿತು ಕಮಲ: ಐತಿಹಾಸಿಕ ಜಯದ ಕುರಿತು ಏನಂದ್ರು ರಾಜೇಶ್ ಗೌಡ..?

ತುಮಕೂರು: ಸಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ದಾಖಲಿಸಿದೆ. ಈ ಮೂಲಕ ಗೆಲುವಿನ ಖಾತೆ ತೆರೆದಿರುವ ಬಿಜೆಪಿ ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡಿದೆ. ಈ ಜಯದ ಕುರಿತು ಈಟಿವಿ ಭಾರತದೊಂದಿಗೆ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮಾತನಾಡಿದ್ದಾರೆ. ತಮ್ಮ ಗೆಲುವಿನ ಸಂತಸವನ್ನು ಹಂಚಿಕೊಂಡಿರುವ ಚಿಟ್​​​ಚಾಟ್ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.