thumbnail

By

Published : Apr 5, 2019, 5:27 PM IST

ETV Bharat / Videos

ಅಮೇಥಿಯಲ್ಲಿ ಸೋಲುವ ಭಯದಿಂದ ವಯನಾಡ್​ನಲ್ಲೂ ನಾಮಪತ್ರ ಸಲ್ಲಿಕೆ : ರಾಹುಲ್‌ ವಿರುದ್ಧ ಶ್ರೀರಾಮುಲು ವಾಗ್ದಾಳಿ

ದೇಶದಲ್ಲಿ ಕಾಂಗ್ರೆಸ್ ಪಕ್ಷ ಧೂಳೀಪಟವಾಗುತ್ತದೆ. ಅಮೇಥಿಯಲ್ಲಿ ಸೋಲುವ ಭಯದಿಂದಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಸ್ಲಿಮರೇ ಹೆಚ್ಚಿರುವ ವಯನಾಡ್​ನಲ್ಲೂ ನಾಮಪತ್ರ ಸಲ್ಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿ ಎ.ನಾರಾಯಣ ಸ್ವಾಮಿ ಪರ ಪ್ರಚಾರದ ವೇಳೆ, ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.