thumbnail

ಕಾಂಗ್ರೆಸ್ ಭದ್ರಕೋಟೆ ಬಿಜೆಪಿ ವಶವಾಗಲಿದೆ:ರಾಜಾ ಅಮರೇಶ್ವರ ನಾಯಕ್ ಇಂಗಿತ​

By

Published : May 22, 2019, 5:35 PM IST

ಕಳೆದೈದು ವರ್ಷಗಳಲ್ಲಿ ಹಾಲಿ ಸಂಸದರು ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಿಲ್ಲ.ಹೀಗಾಗಿ ರಾಯಚೂರಿನ ಮತದಾರರು ಬದಲಾವಣೆ‌ ಬಯಸಿದ್ದು,ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿಯ ಕೈ ಹಿಡಿಯುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್​ ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.