15 ಕ್ಷೇತ್ರಗಳಲ್ಲೂ ನಮ್ದೇ ಗೆಲುವು: ಬಸವರಾಜ ಬೊಮ್ಮಾಯಿ ವಿಶ್ವಾಸ

By

Published : Nov 17, 2019, 1:59 PM IST

thumbnail
ಧಾರವಾಡ: ಎಲ್ಲಾ ಪಕ್ಷಗಳಲ್ಲಿ ಭಿನ್ನಮತ ಇರುವುದು ಸಹಜ. ಉಪಚುನಾವಣೆಯಲ್ಲಿ ಭಿನ್ನಮತ ಬಗೆಹರಿಸಲಾಗಿದೆ. ನಮ್ಮದು ರಾಷ್ಟ್ರೀಯ ಪಕ್ಷ, ನಾವು ಎಲ್ಲ 15 ಕ್ಷೇತ್ರಗಳಲ್ಲಿ ಗೆಲುವು ಸಾದಿಸುತ್ತೇವೆ ಎಂದು ಧಾರವಾಡದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.