ಹಥ್ರಾಸ್ ಆರೋಪಿಗಳನ್ನು ಆದಿತ್ಯನಾಥ್ ಸರ್ಕಾರ ರಕ್ಷಿಸುತ್ತಿದೆ: ಬಿಕೆ ಹರಿಪ್ರಸಾದ್ ಆರೋಪ

By

Published : Oct 4, 2020, 4:53 PM IST

thumbnail
ಉತ್ತರಪ್ರದೇಶದ ಹಥ್ರಾಸ್​​ನಲ್ಲಿ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಪ್ರಕರಣದ ಆರೋಪಿಗಳನ್ನು ಯುಪಿ ಸಿಎಂ ಆದಿತ್ಯನಾಥ್ ಸರ್ಕಾರ ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಮುಖಂಡ ಬಿ ಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಆರೋಪಿ ಸಂದೀಪ್ ತಂದೆ ಮೋದಿ ಮತ್ತು ಆದಿತ್ಯನಾಥ್ ಇಬ್ಬರಿಗೂ ಆತ್ಮೀಯ. ಆರೋಪಿಗಳನ್ನು ರಕ್ಷಿಸಲು ರಾತ್ರಿ ಎರಡು ಗಂಟೆಯಲ್ಲಿ ಯುವತಿಯ ಅಂತ್ಯ ಸಂಸ್ಕಾರ ಮಾಡಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.