ಬೆಂಗಳೂರಿನ ಫುಟ್​ಪಾತ್​ನಲ್ಲಿ ನಿಂತಿದ್ದ ಪಾದಚಾರಿಗಳ ಮೇಲೆ ಹರಿದ ಕಾರು.. ಭಯಾನಕ ದೃಶ್ಯ ಸೆರೆ - Car accident in banglore

🎬 Watch Now: Feature Video

thumbnail

By

Published : Aug 18, 2019, 10:25 PM IST

Updated : Aug 18, 2019, 10:50 PM IST

ಬೆಂಗಳೂರು:ನಗರದ ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಕುಡಿದ ಅಮಲಿನಲ್ಲಿ ಕಾರಿನ ಚಾಲಕನೊಬ್ಬ ಫುಟ್​ಪಾತ್​ನಲ್ಲಿ ನಿಂತಿದ್ದ ಪಾದಚಾರಿಗಳ ಮೇಲೆ ಕಾರು ಹರಿಸಿರುವ ಘಟನೆ ನಡೆದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ಗುದ್ದಿದ ರಭಸಕ್ಕೆ ಏಳೆಂಟು ಮಂದಿ ಗಾಳಿಯಲ್ಲಿ ಹಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಗೌರವ್ ಹಾಗೂ ಶಂಕರ್ ಎಂಬುವರು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಪೊಲೀಸರು ಕಾರು ಚಾಲಕನನ್ನು ಬಂಧಿಸಿ ತನಿಖೆ‌ ಮುಂದುವರೆಸಿದ್ದಾರೆ.
Last Updated : Aug 18, 2019, 10:50 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.