thumbnail

By

Published : Dec 14, 2020, 5:12 PM IST

ETV Bharat / Videos

ಸಾರಿಗೆ ನೌಕರರ ಮುಷ್ಕರಕ್ಕೆ ತೆರೆ: ಮೈಸೂರಿನಲ್ಲಿ ಬಸ್​ ಸಂಚಾರ ಆರಂಭ

ಮೈಸೂರು: ಸಾರಿಗೆ ಸಂಸ್ಥೆ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದ್ದು, ಮುಷ್ಕರಕ್ಕೆ ತೆರೆಬಿದ್ದಿದೆ. ಕಳೆದ 4 ದಿನಗಳಿಂದ ರಾಜ್ಯಾದ್ಯಂತ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಮುಕ್ತಾಯವಾದ ಹಿನ್ನೆಲೆ, ಮೈಸೂರು ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭವಾಗಿದೆ. ಮುಷ್ಕರಕ್ಕೆ ತೆರೆ ಬಿದ್ದಿದ್ದರಿಂದ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್​ ಬಂದೋಬಸ್ತ್ ಏರ್ಪಡಿಸಲಾಗಿದೆ. ಇನ್ನು, ಬಸ್ ನಿಲ್ದಾಣಕ್ಕೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆಗಮಿಸಿ ಪ್ರಯಾಣಿಕರ ಕಷ್ಟ ಆಲಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.