ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗಿದೆ. ಬೆಂಗಳೂರಿನ ಕೆ.ಆರ್.ಪುರಂ, ಶಿವಾಜಿನಗರ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಹಾಗೂ ಎಲ್ಲ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ನಡೆಸಿದ್ರು.
ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗಿದೆ. ಬೆಂಗಳೂರಿನ ಕೆ.ಆರ್.ಪುರಂ, ಶಿವಾಜಿನಗರ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಹಾಗೂ ಎಲ್ಲ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ನಡೆಸಿದ್ರು.