thumbnail

By

Published : Nov 21, 2019, 12:29 AM IST

ETV Bharat / Videos

ರಾಜಧಾನಿಯೊಳಗಿನ ಮೂರು ಕ್ಷೇತ್ರಗಳಲ್ಲೂ ರಂಗೇರಿದ ರಣಕಣ!

ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗಿದೆ. ಬೆಂಗಳೂರಿನ ಕೆ.ಆರ್.ಪುರಂ, ಶಿವಾಜಿನಗರ ಹಾಗೂ ಮಹಾಲಕ್ಷ್ಮಿ‌ ಲೇಔಟ್ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಹಾಗೂ ಎಲ್ಲ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ನಡೆಸಿದ್ರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.