ಉಪಚುನಾವಣೆ ಮತ ಎಣಿಕೆ: ಗೆಲುವಿಗಾಗಿ ದೇವರ ಮೊರೆ ಹೋದ ಬಿಜೆಪಿ ಅಭ್ಯರ್ಥಿ ಸುಧಾಕರ್
ಚಿಕ್ಕಬಳ್ಳಾಪುರ: ಉಪಚುನಾವಣೆ ಮತಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಚಿಕ್ಕಪೈಲಗುರ್ಕಿಯ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ಗೆಲುವಿಗಾಗಿ ಸುಧಾಕರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.
TAGGED:
Bypoll Counting Updates