ಕಾಂಗ್ರೆಸ್​ನದ್ದು 'ದನ ಸತ್ತರೆ ರಣ ಹದ್ದುಗಳನ್ನು ‌ಕಾಯುವ ಮನಸ್ಥಿತಿ': ಸಿ.ಟಿ. ರವಿ ವ್ಯಂಗ್ಯ - C T Ravi react about Hathras rape case

🎬 Watch Now: Feature Video

thumbnail

By

Published : Oct 2, 2020, 1:15 PM IST

ಉತ್ತರಪ್ರದೇಶದ ಹಥ್ರಾಸ್​​ನಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರದ ಘಟನೆಯನ್ನು ಖಂಡಿಸುತ್ತೇನೆ. ಆರೋಪಿಗಳು ಯಾರೇ ಆಗಿದ್ದರೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲೇಬೇಕು. ಆದರೆ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳುವ ನೆಪದಲ್ಲಿ ರಾಜಕೀಯ ದುರ್ಬಳಕೆ ಮಾಡಿಕೊಳ್ಳುವ ಮನೋಭಾವನೆ ಸರಿಯಲ್ಲ. ಕಾಂಗ್ರೆಸ್​ನದ್ದು ದನ ಸತ್ತರೆ ರಣ ಹದ್ದುಗಳನ್ನು‌ ಕಾಯುವ ಮನಸ್ಥಿತಿ. ರಾಹುಲ್ ಗಾಂಧಿ ಸಾಂತ್ವನ ಹೇಳೋದಕ್ಕೆ ಹೊರಟಿರಲಿಲ್ಲ. ಬದಲಾಗಿ ಪ್ರದರ್ಶನ ಮಾಡೋದಕ್ಕೆ ಹೊರಟಿದ್ದರು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಆರೋಪಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.