thumbnail

ಸಿಎಫ್ಐ ಕಾರ್ಯಕರ್ತರಿಂದ ಮಂಗಳೂರಲ್ಲಿ ರಸ್ತೆ ತಡೆ: ಪೊಲೀಸರಿಂದ ಲಾಠಿ ಚಾರ್ಜ್

By

Published : Dec 16, 2019, 8:54 PM IST

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಡಿದ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಸಿಎಫ್​ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಮಂಗಳೂರಿನ ಬಲ್ಮಠದ ಕಲೆಕ್ಟರ್ ಗೇಟ್ ಬಳಿ ರಸ್ತೆ ತಡೆ ನಡೆಸಿದರು. ಈ ಸಂದರ್ಭ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ 50-60 ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.