ಶೈಕ್ಷಣಿಕ, ಸಾಹಿತ್ಯ, ಸಿನಿಮಾ, ರಂಗಭೂಮಿ ಬಗ್ಗೆ ಸಾಹಿತಿ ಕಂಬಾರರು ಹೇಳಿದ್ದೇನು...? - ಕನ್ನಡಿಗರ ಮನೆ ಗೆದ್ದಿರುವ ಖ್ಯಾತ ಸಾಹಿತಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10572146-thumbnail-3x2-juf.jpg)
ಕವಿ, ಕಥೆಗಾರ, ಕಾದಂಬರಿಕಾರ, ನಾಟಕಕಾರ, ಜಾನಪದ ಸಾಹಿತಿಯಾಗಿ ಕನ್ನಡಿಗರ ಮನ ಗೆದ್ದಿರುವ ಖ್ಯಾತ ಸಾಹಿತಿ
ಡಾ. ಚಂದ್ರಶೇಖರ ಕಂಬಾರ ಅವರಿಗೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ, ಇತ್ತೀಚೆಗೆ ಕೇಂದ್ರ ಸರ್ಕಾರ ಪದ್ಮ ಭೂಷಣ ಪ್ರಶಸ್ತಿ ನೀಡಿದೆ. ಈ ಬಗ್ಗೆ ಈಟಿವಿ ಭಾರತ ಜೊತೆ ಹಲವು ವಿಚಾರಗಳನ್ನ ಹಂಚಿಕೊಂಡಿದ್ದಾರೆ.
Last Updated : Feb 10, 2021, 8:31 PM IST