ಗವಿಗಂಗಾಧರೇಶ್ವರ ದೇವಾಲಯದಲ್ಲಿ ಅದ್ಧೂರಿ ರಥೋತ್ಸವ - ತುಮಕೂರು ಸುದ್ದಿ

🎬 Watch Now: Feature Video

thumbnail

By

Published : Feb 9, 2020, 9:12 PM IST

ತುಮಕೂರು: ಚಿಕ್ಕಪೇಟೆಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದ ರಥೋತ್ಸವಕ್ಕೆ ಹಿರೇಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗವಿಗಂಗಾಧರೇಶ್ವರ ದೇವಾಲಯವು ಚಿಕ್ಕಪೇಟೆಯಲ್ಲಿರುವ ಅತ್ಯಂತ ಪ್ರಾಚೀನ ದೇವಾಲಯವಾಗಿದ್ದು,ಗಂಗಾಧರೇಶ್ವರ ಸ್ವಾಮಿಯ ಪೂಜೆ ಮಾಡಿದರೆ ಯಾವುದೇ ತೊಂದರೆ ತಾಪತ್ರಯಗಳು ಜೀವನದಲ್ಲಿ ಉಂಟಾಗುವುದಿಲ್ಲ. ಜನರಲ್ಲಿರುವ ಕಷ್ಟಗಳು ನಿವಾರಣೆಯಾಗುತ್ತವೆ. ಆ ನಿಟ್ಟಿನಲ್ಲಿ ಜನಗಳ ಭಕ್ತಿ ಕೇಂದ್ರ ಹಾಗೂ ಶ್ರದ್ಧಾ ಕೇಂದ್ರವಾಗಿ ಈ ದೇವಾಲಯ ಬೆಳೆದಿದೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.