ನೊಣವಿನಕೆರೆಯ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಬಿಎಸ್​ವೈ ಭೇಟಿ, ಹೋಮದಲ್ಲಿ ಭಾಗಿ - ನೊಣವಿನಕೆರೆಯ ಶ್ರೀ ಕಾಡಸಿದ್ದೇಶ್ವರ ಮಠ

🎬 Watch Now: Feature Video

thumbnail

By

Published : Feb 19, 2020, 12:22 PM IST

ತುಮಕೂರು: ಕರಿಬಸವ ದೇಶಿಕೇಂದ್ರ ಮಹಾಸ್ವಾಮಿಗಳ, 12ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮದ ಹಿನ್ನೆಲೆ ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯ ಶ್ರೀ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ಮೃತ್ಯುಂಜಯ ಹೋಮದ ಪೂರ್ಣಾಹುತಿಯಲ್ಲಿ ಸಿಎಂ ಬಿ.ಎಸ್​. ಯಡಿಯೂರಪ್ಪ ಪಾಲ್ಗೊಂಡರು. ನಂತರ ಮಠದಲ್ಲಿರುವ ಕಾಡಸಿದ್ದೇಶ್ವರರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಶ್ರೀ ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ, ಸಚಿವ ಸೋಮಣ್ಣ, ಶಾಸಕ ಬಿ.ಸಿ. ನಾಗೇಶ್ ಹಾಜರಿದ್ದರು.

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.