thumbnail

By

Published : Dec 24, 2020, 9:40 PM IST

ETV Bharat / Videos

ಬೆಂಗಳೂರಿನ ಪೇಜಾವರ ಮಠಕ್ಕೆ ಸಿಎಂ ಬಿಎಸ್​ವೈ ಭೇಟಿ

ವಿಶ್ವೇಶತೀರ್ಥ ಸ್ವಾಮೀಜಿಗಳು ಪೀಠಾರೋಹಣ ಮಾಡಿ ಇಂದಿಗೆ 82 ವರ್ಷವಾದ ಹಿನ್ನೆಲೆ ಪೇಜಾವರ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಭೇಟಿ ನೀಡಿದರು. ಬೆಂಗಳೂರಿನ ವಿದ್ಯಾಪೀಠದ ಪೂರ್ಣಪ್ರಜ್ಞ ಮಠದಲ್ಲಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಮಸ್ಕರಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪೇಜಾವರ ಶ್ರೀಗಳ ಬೃಂದಾವನಕ್ಕೆ ನಮಸ್ಕರಿಸಿದರು. ಮಾಧ್ಯಮಗಳೊಂದಿಗೆ ಕರ್ಫ್ಯೂ ವಾಪಸ್​ ಪಡೆದಿರುವ ವಿಚಾರದ ಬಗ್ಗೆ ಮಾತನಾಡಲು ನಿರಾಕರಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.