thumbnail

By

Published : Apr 12, 2020, 1:48 PM IST

ETV Bharat / Videos

ಮಾನವೀಯತೆ ಮರೆತ ನಗರಸಭೆ ಸಿಬ್ಬಂದಿ.. ಬುದ್ಧಿಮಾಂದ್ಯನಿಗೆ ಹಿಗ್ಗಾಮುಗ್ಗಾ ಥಳಿತ!

ಬುದ್ಧಿಮಾಂದ್ಯ ವ್ಯಕ್ತಿಗೆ ಚಿಕ್ಕೋಡಿ ನಗರಸಭೆ ಸಿಬ್ಬಂದಿ ಮನ ಬಂದಂತೆ ಥಳಿಸಿದ ಘಟನೆ ನಡೆದಿದೆ. ನೈರ್ಮಲ್ಯೀಕರಣ ಘಟಕಕ್ಕೆ ಹಾನಿ ಮಾಡಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ನಗರ ಸಭೆ ಸಿಬ್ಬಂದಿಯ ಈ ರೀತಿಯ ಅಮಾನವೀಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.