thumbnail

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಾರ್ಕಂಡೇಯ ನದಿಗೆ ಹಾರಿ ಮಕ್ಕಳ ಹುಚ್ಚಾಟ

By

Published : Aug 10, 2020, 1:04 PM IST

ಬೆಳಗಾವಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಾರ್ಕಂಡೇಯ ನದಿಗೆ ಹಾರುವ ಮೂಲಕ ಮಕ್ಕಳು ಹುಚ್ಚಾಟ ತೋರಿದ್ದಾರೆ. ರಭಸವಾಗಿ ಹರಿಯುತ್ತಿರುವ ನದಿಗೆ ಗೋಕಾಕ್​​​ನ ಚಿಕ್ಕೋಳಿ ಸೇತುವೆ ಮೇಲಿಂದ ಹಾರಿ ಮಕ್ಕಳು ಈಜಾಡುತ್ತಿದ್ದಾರೆ. ತಾಲೂಕು ಆಡಳಿತವು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.