ರಾಜ್ಯದಲ್ಲೂ ಪ್ರತಿಭಟನೆಗಳನ್ನು ಹತ್ತಿಕ್ಕಲಾಗುತ್ತಿದೆ: ಸಿಐಟಿಯು ರಾಜ್ಯಾಧ್ಯಕ್ಷೆ - ಬೆಂಗಳೂರಿನಲ್ಲಿ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಹೇಳಿಕೆ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5636384-thumbnail-3x2-varalaxmi.jpg)
ಬೆಂಗಳೂರು: ರಾಜ್ಯದಲ್ಲೂ ಪ್ರತಿಭಟನೆಗಳನ್ನು ಹತ್ತಿಕ್ಕಲಾಗುತ್ತಿದೆ. ಸಿಎಂ ಯಡಿಯೂರಪ್ಪ ಅವರ ಬಣ್ಣ ಬದಲಾಗಿದೆ ಎಂದು ಸಿಐಟಿಯು ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಆಕ್ರೋಶ ವ್ಯಕ್ತಪಡಿಸಿದರು.