ದಾವೋಸ್​ನಿಂದ ಬರುತ್ತಿದ್ದಂತೆ ಅನರ್ಹರಿಗೆ ಶಾಕ್ ನೀಡಿದ ಸಿಎಂ! - ಬಿ.ಎಸ್.ಯಡಿಯೂರಪ್ಪ ಲೆಟೆಸ್ಟ್ ನ್ಯೂಸ್​

🎬 Watch Now: Feature Video

thumbnail

By

Published : Jan 24, 2020, 9:18 PM IST

ಬೆಂಗಳೂರು: ದಾವೋಸ್​ನಿಂದ ಹಿಂದಿರುಗುತ್ತಿದ್ದಂತೆ ಅನರ್ಹ ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಾಕ್ ನೀಡಿದ್ದು, ಗೆದ್ದವರಿಗಷ್ಟೇ ಸಚಿವ ಸ್ಥಾನ ಎನ್ನುವ ಮೂಲಕ ಅನರ್ಹರ ಆಸೆಗೆ ತಣ್ಣೀರೆರಚಿದ್ದಾರೆ. ಪರಾಜಿತ ಅಭ್ಯರ್ಥಿಗಳಾದ ಎಂಟಿಬಿ ನಾಗರಾಜ್, ಹೆಚ್.ವಿಶ್ವನಾಥ್ ಮತ್ತು ಅನರ್ಹ ಶಾಸಕ ಆರ್. ಶಂಕರ್​ಗೆ ಸಂಪುಟದಲ್ಲಿ ಸ್ಥಾನ ಇಲ್ಲ ಎನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.