thumbnail

By

Published : Aug 3, 2020, 4:52 PM IST

ETV Bharat / Videos

ಸೋಂಕಿತ ಪೊಲೀಸ್ ಸಿಬ್ಬಂದಿಗೆ ಧೈರ್ಯ ತುಂಬಿದ ಕಮಿಷನರ್​

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ‌ ಕ್ವಾರಂಟೈನ್​ನಲ್ಲಿರುವ ಸಿಬ್ಬಂದಿಗೆ ಸ್ವತಃ ಹೋಂ ಕ್ವಾರಂಟೈನ್ ನಲ್ಲಿರುವ ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಧೈರ್ಯ ತುಂಬಿದ್ದಾರೆ.ರಾಜಗೋಪಾಲ ನಗರ ಪಿಎಸ್ಐ ಹಾಗೂ ಆರ್​ಎಂಸಿ ಠಾಣೆಯ ಕಾನ್​ಸ್ಟೇಬಲ್‌ ಅವರ ಜಿಕೆವಿಕೆಯ ಕೋವಿಡ್ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಡಿಯೋ‌ ಕಾಲ್ ಮೂಲಕ ಸಂಪರ್ಕಿಸಿ ಧೈರ್ಯದಿಂದ ಇರುವಂತೆ ಸೂಚಿಸಿದ್ದಾರೆ‌. ಕಮಿಷನರ್ ಆಗಿದಕ್ಕೆ ಕೃತಜ್ಞತೆ ಸಲ್ಲಿಸುವ ದೃಷ್ಟಿಯಿಂದ ಮೂರು ದಿನದ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾಗಿದ್ದರು‌‌. ಸಿಎಂಗೆ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೋಂ ಕ್ವಾರಂಟೈನ್​ನಲ್ಲಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.