ಧಾರವಾಡ: ಸಾಹುಕಾರನ ವಿರುದ್ಧ ಭುಗಿಲೆದ್ದ ಕಾಂಗ್ರೆಸ್​ ಕಾರ್ಯಕರ್ತರ ಆಕ್ರೋಶ

By

Published : Mar 28, 2021, 8:02 PM IST

thumbnail
ಧಾರವಾಡ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ವಿವೇಕಾನಂದ ವೃತ್ತದಲ್ಲಿ ಟೈರ್ ದಹಿಸಿ ಪ್ರತಿಭಟನೆ ನಡೆಸಿದರು. ರಮೇಶ್​ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ. ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿಯೇ ಡಿ.ಕೆ. ಶಿವಕುಮಾರ್​ ಅವರ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಆರೋಪಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.