ಸಚಿವರಾದ ಸವದಿ, ಕಾರಜೋಳ, ಸಿ.ಟಿ. ರವಿಗೆ ಕೊರೊನಾ ಸ್ಕ್ರೀನಿಂಗ್ ಟೆಸ್ಟ್

By

Published : Mar 15, 2020, 2:02 PM IST

Updated : Mar 15, 2020, 2:14 PM IST

thumbnail
ಬೆಳಗಾವಿ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಹಾಗೂ ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.ಇನ್ಫ್ರಾರೆಡ್ ಥರ್ಮಾಮೀಟರ್ ಯಂತ್ರದ ಮೂಲಕ ಆರೋಗ್ಯ ಇಲಾಖೆ ತಪಾಸಣೆ ನಡೆಸಲಾಗಿದ್ದು, ಮೂವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಥಳದಲ್ಲೇ ವರದಿ ನೀಡಿದರು.
Last Updated : Mar 15, 2020, 2:14 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.