thumbnail

By

Published : Oct 16, 2019, 11:19 PM IST

Updated : Oct 16, 2019, 11:44 PM IST

ETV Bharat / Videos

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ...ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಕನ್ನಡ ನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ 17 ರ ಮಧ್ಯರಾತ್ರಿ ಅಂದರೆ 18 ರ ಮುಂಜಾನೆ 12 ಗಂಟೆ 59 ನಿಮಿಷಕ್ಕೆ ತೀರ್ಥೋದ್ಭವ ಜರುಗಲಿದ್ದು, ಸಹಸ್ರಾರು ಭಕ್ತರು ತೀರ್ಥ ಸ್ವರೂಪಿಣಿ ಕಾವೇರಿ ಮಾತೆಯನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ತೀರ್ಥೋದ್ಭವ ಹಾಗೂ ಅಂದಿನಿಂದ ತಿಂಗಳು ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.‌
Last Updated : Oct 16, 2019, 11:44 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.