thumbnail

ವರುಣನ ಅಬ್ಬರಕ್ಕೆ ಬೆಳೆ ನಾಶ, ಕಂಗಾಲಾದ ರೈತರು: ಪ್ರತ್ಯಕ್ಷ ವರದಿ

By

Published : Sep 21, 2020, 8:32 PM IST

ಕಲಬುರಗಿ : ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ವರುಣನ ಅಬ್ಬರಕ್ಕೆ ಜಿಲ್ಲೆಯ ರೈತರು ಹೈರಾಣಾಗಿದ್ದಾರೆ. ಸೊನ್ನ ಬ್ಯಾರೇಜ್​ನಿಂದ ಭೀಮಾ ನದಿಗೆ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್​ ನೀರು ಹರಿ ಬಿಡಲಾಗಿದೆ. ಇದರಿಂದಾಗಿ ಅಫಜಲಪುರ, ಜೇವರ್ಗಿ, ಚಿತ್ತಾಪುರ ತಾಲೂಕಿನ ಭೀಮಾ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗುತ್ತಿದ್ದು, ರೈತರ ಬೆಳೆಗಳು ನಾಶವಾಗಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.