ಸಿ.ಟಿ.ರವಿ ಶಿಸ್ತಿನ ಸಿಪಾಯಿ, ಅವರಿಗೆ ಖಾತೆ ವಿಚಾರಕ್ಕೆ ಅಸಮಾಧಾನವಿಲ್ಲ: ಡಿಸಿಎಂ ಗೋವಿಂದ ಕಾರಜೋಳ - kannadanews
🎬 Watch Now: Feature Video

ರಾಜ್ಯ ಸರ್ಕಾರದ ನೂತನ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಗೋವಿಂದ ಕಾರಜೋಳ, ಸಿ.ಟಿ.ರವಿ ಶಿಸ್ತಿನ ಸಿಪಾಯಿ. ಖಾತೆ ವಿಚಾರದಲ್ಲಿ ಅವರಿಗೆ ಅಸಮಾಧಾನವಿಲ್ಲ ಎಂದಿದ್ದಾರೆ. ಇನ್ನು ತಮ್ಮ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕುರಿತು ಪ್ರತಿಕ್ರಿಯಿಸಿರುವ ಅವರು, ಅದು ಬರೀ ಹಾಸ್ಟೆಲ್ ನಿರ್ಮಾಣ ಮಾಡುವುದು ಸಮಾಜ ಕಲ್ಯಾಣ ಇಲಾಖೆಯ ಕೆಲಸವಲ್ಲ. ಇದು ದಲಿತರ ಧ್ವನಿ ಆಗಬೇಕು ಎಂಬುದು ನಮ್ಮ ಉದ್ದೇಶ ಎಂದು ಈಟಿವಿ ಭಾರತದ ಜೊತೆ ಮಾತನಾಡುತ್ತಾ ಹೇಳಿದರು. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಚಿಟ್ಚಾಟ್ ಇಲ್ಲಿದೆ.