ಕಟ್ಟುನಿಟ್ಟಿನ ಕರ್ಫ್ಯೂ: ಸರ್ಕಾರದ ಆದೇಶವನ್ನು ಶಿರಸಾವಹಿಸಿ ಪಾಲಿಸಿದ ಬಾಗಲಕೋಟೆ!

By

Published : Apr 30, 2021, 7:31 PM IST

thumbnail
ಕೊರೊನಾ ನಿಯಂತ್ರಣದ ಸಲುವಾಗಿ ಮೇ 12 ರವರೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಗೆ ತಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಪ್ರತಿ ದಿನ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳಾದ ತರಕಾರಿ, ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸಮಗ್ರ ಮಾಹಿತಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.