thumbnail

By

Published : Apr 13, 2019, 1:03 PM IST

ETV Bharat / Videos

ಸಾರಥಿಗೆ ಆರತಿ ಬೆಳಗಿ ಬರಮಾಡಿಕೊಂಡ ರಾಗಿಮುದ್ದಹಳ್ಳಿ ಜನ

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಮತದಾನಕ್ಕೆ ಐದು ದಿನ ಬಾಕಿ ಇದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರಕ್ಕಿಳಿದಿವೆ. ಸುಮಲತಾ ಅಂಬರೀಶ್ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರಾಗಿಮುದ್ದನಹಳ್ಳಿಗೆ ಪ್ರಚಾರ ಆರಂಭಿಸಲು ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಆರತಿ ಬೆಳಗಿ, ದೃಷ್ಟಿ ತೆಗೆದು ಬರಮಾಡಿಕೊಂಡರು.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.