ಗಣಿನಾಡಲ್ಲಿ ಕೊರೊನಾ ತಾಂಡವ: ದಿನೇ ದಿನೆ ಹೆಚ್ಚುತ್ತಿದೆ ಆತಂಕ! - ಬಳ್ಳಾರಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ ಸುದ್ದಿ,

🎬 Watch Now: Feature Video

thumbnail

By

Published : Jul 2, 2020, 1:47 PM IST

ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳಲ್ಲೇ ಅಂದಾಜು 237 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಸುಮಾರು 930 ಕೇಸ್​ಗಳು ಪತ್ತೆಯಾಗಿದ್ದು, ಕೇವಲ 436 ಮಂದಿಗೆ ಈ ಮಹಾಮಾರಿ ಸೋಂಕಿದೆ. ಇಲ್ಲಿಯವರೆಗೆ 29 ಮಂದಿ ಮಾತ್ರ ಸಾವನ್ನಪ್ಪಿದ್ದು, ನೆರೆಯ ಆಂಧ್ರಪ್ರದೇಶದ ಗಡಿಭಾಗದಿಂದ ಬಳ್ಳಾರಿ ವಿಮ್ಸ್​ಗೆ ದಾಖಲಾದವರೇ ಸಾವಿಗೀಡಾಗಿದ್ದಾರೆ. ಉಸಿರಾಟದ ತೊಂದರೆ, ಮಧುಮೇಹ ಹಾಗೂ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗದವರು ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆಯ ದಿನ ಹೊಸದಾಗಿ 50 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 409 ಮಂದಿ ಗುಣ ಮುಖರಾಗಿದ್ದು, ಇನ್ನು 492 ಸಕ್ರಿಯ ಪ್ರಕರಣಗಳಿವೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.