ಉಡುಪಿ: ನಾಗರ ಪಂಚಮಿ ಹಬ್ಬ ಆಚರಣೆ ಕುರಿತು ಡಿಸಿ ಸ್ಪಷ್ಟೀಕರಣ

By

Published : Jul 24, 2020, 5:35 PM IST

thumbnail
ನಾಗರ ಪಂಚಮಿಯಂದು ನಾಗರ ಪೂಜೆ ಮಾಡಬಾರದು ಎಂದು ಡಿಸಿ ಅವರು ಹೇಳಿದ್ದಾರೆ ಎಂದು ತಪ್ಪು ಸಂದೇಶಗಳನ್ನು ರವಾನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾದಿಕಾರಿ ಎಚ್ಚರಿಸಿದ್ದಾರೆ. ಕೋವಿಡ್​ ಇರುವುದರಿಂದ ಯಾವುದೇ ಹಬ್ಬವನ್ನ ಸಾರ್ವಜನಿಕವಾಗಿ ಆಚರಣೆ ಮಾಡಬಾರದು. ಅವರವರ ಮನೆಯಲ್ಲಿ ನಾಗಪೂಜೆ ಮಾಡಲು ನಾಗರಪಂಚಮಿ ಆಚರಣೆ ಮಾಡಲು ಯಾರ ಅನುಮತಿಯ ಅಗತ್ಯವಿಲ್ಲ. ಸಾರ್ವಜನಿಕರು ಒಟ್ಟಿಗೆ ಸೇರಿ ಆಚರಣೆ ಮಾಡಲು ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

TAGGED:

Udupi news

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.