ತುಮಕೂರು ಬಸ್ ಅಪಘಾತ: ಈಟಿವಿ ಭಾರತ್​ ಸಂದರ್ಶನದಲ್ಲಿ ಡಿಸಿ ಹೇಳಿದ್ದೇನು!?

By

Published : Oct 30, 2019, 1:52 PM IST

thumbnail
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಬಳಿ ಖಾಸಗಿ ಬಸ್ ಉರುಳಿ ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿ ರಾಕೇಶ್​ ಕುಮಾರ್​ ಪ್ರತಿಕ್ರಿಯಿಸಿದ್ದಾರೆ. ಅಪಘಾತದ ಬಗ್ಗೆ ಡಿಸಿ ಜೊತೆ ಈಟಿವಿ ಭಾರತ್ ನಡೆಸಿದ ಸಂದರ್ಶನ ಇಲ್ಲಿದೆ ನೋಡಿ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.