ತುಮಕೂರು ಬಸ್ ಅಪಘಾತ: ಈಟಿವಿ ಭಾರತ್ ಸಂದರ್ಶನದಲ್ಲಿ ಡಿಸಿ ಹೇಳಿದ್ದೇನು!? - Tumkur bus accident news,
🎬 Watch Now: Feature Video

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಬಳಿ ಖಾಸಗಿ ಬಸ್ ಉರುಳಿ ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಅಪಘಾತದ ಬಗ್ಗೆ ಡಿಸಿ ಜೊತೆ ಈಟಿವಿ ಭಾರತ್ ನಡೆಸಿದ ಸಂದರ್ಶನ ಇಲ್ಲಿದೆ ನೋಡಿ