ದಸರಿಘಟ್ಟದ ಚೌಡೇಶ್ವರಿಗೆ ಡಿಸಿಎಂ ಅಶ್ವತ್ಥ ನಾರಾಯಣ ವಿಶೇಷ ಪೂಜೆ - ಡಿಸಿಎಂ ಅಶ್ವತ್ಥ ನಾರಾಯಣ ವಿಶೇಷ ಪೂಜೆ

🎬 Watch Now: Feature Video

thumbnail

By

Published : Dec 4, 2019, 11:25 PM IST

ತುಮಕೂರು : ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಇಂದು ತಿಪಟೂರಿನ ದಸರಿಘಟ್ಟ ಗ್ರಾಮದಲ್ಲಿರುವ ಚೌಡೇಶ್ವರಿ ದೇಗುಲಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಕುಟುಂಬದ ಶ್ರೇಯಸ್ಸಿಗಾಗಿ ವಿಶೇಷ ಅರ್ಚನೆಯನ್ನು ಮಾಡಿಸಿದರು. ತಿಪಟೂರು ಬಿಜೆಪಿ ಶಾಸಕ ನಾಗೇಶ್ ಹಾಗೂ ಬಿಜೆಪಿ ಮುಖಂಡರು ಸಾಥ್​ ನೀಡಿದರು. ಶ್ರೀ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ಡಿಸಿಎಂ ಅಶ್ವತ್ಥ ನಾರಾಯಣಗೆ ಪೂರ್ಣಕುಂಭ ಸ್ವಾಗತವನ್ನು ಮಾಡಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.