thumbnail

ಎಲ್ಲಾ ವರ್ಗದ ಜನರಿಗೆ ಪರಿಹಾರ ತಲುಪುತ್ತದೆ: ಡಿಸಿಎಂ ಅಶ್ವತ್ಥ ನಾರಾಯಣ

By

Published : May 19, 2021, 1:16 PM IST

ಬೆಂಗಳೂರು: ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಎಲ್ಲಾ ವರ್ಗದ ಜನರಿಗೆ ಸಮರ್ಪಕವಾಗಿ ತಲುಪುತ್ತದೆ. ಪರಿಹಾರಧನವನ್ನು ಫಲಾನುಭವಿಗಳಿಗೆ ನೇರವಾಗಿ ಅವರ ಅಕೌಂಟ್​​ಗೆ ಹಾಕಲಾಗುವುದು ಎಂದು ಈಟಿವಿ ಭಾರತದ ಜತೆ ಡಿಸಿಎಂ ಅಶ್ವತ್ಥ ನಾರಾಯಣ ಮಾಹಿತಿ ಹಂಚಿಕೊಂಡರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.