thumbnail

By

Published : Jun 21, 2021, 3:46 PM IST

ETV Bharat / Videos

ಲಸಿಕೆ ಹಾಕಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಲು ಚಾಲಕ, ನಿರ್ವಾಹಕರಿಗೆ ಸೂಚನೆ: ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಬೆಳಗ್ಗೆ ಬಿಎಂಟಿಸಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದರಿಂದ ಗೊಂದಲ ಉಂಟಾಗಿತ್ತು. ಬಸ್ ಚಾಲಕ ಮತ್ತು ನಿರ್ವಾಹಕರು ಎರಡು ಡೋಸ್​ ಕೋವಿಡ್​​ ಲಸಿಕೆ ಹಾಕಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ಅನೇಕ ಚಾಲಕ, ನಿರ್ವಾಹಕರು ಉತ್ತರ ಕರ್ನಾಟಕದ ಸಿಬ್ಬಂದಿ ಇದ್ದಾರೆ. ಲಾಕ್​ಡೌನ್ ವೇಳೆಯಲ್ಲಿ ಅವರೆಲ್ಲ ತಮ್ಮ ತಮ್ಮ ಊರುಗಳಿಗೆ ತೆರಳಿದ್ದರು. ಉತ್ತರ ಕರ್ನಾಟಕದ ಸಿಬ್ಬಂದಿ ಇಂದು ರಾತ್ರಿ ವೇಳೆಗೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ನಾಳೆ ಹೊತ್ತಿಗೆ ಎಲ್ಲ ವ್ಯವಸ್ಥೆ ಸುಧಾರಿಸಲಿದೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.