ಲಾಕ್​ಡೌನ್​ ನಡುವೆ ವ್ಯಕ್ತಿ ಕೊಲೆಗೈದು ಶವ ಬಿಸಾಕಿ ಹೋದ ದುಷ್ಕರ್ಮಿಗಳು - dead body found in hanagal bhutheshwar temple

🎬 Watch Now: Feature Video

thumbnail

By

Published : Apr 19, 2020, 1:59 PM IST

ಹಾನಗಲ್​: ಹಾವೇರಿ ಜಿಲ್ಲೆಯ ಹಾನಗಲ್​ನಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಇಲ್ಲಿನ 4ನೇ ಕ್ರಾಸ್​ ಬಳಿಯ ಭೂತೇಶ್ವರ ದೇವಸ್ಥಾನದ ಬಳಿ ಶವ ಎಸೆದು ಹೋಗಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಹಾವಣಗಿ ಗ್ರಾಮದ ಸೋಮಶೇಖರ ಮಹದೇವಪ್ಪ ಆಡೂರು(42) ಎಂದು ಗುರುತಿಸಲಾಗಿದೆ. ಈತ ದನದ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.