ನೆರೆ ಪರಿಹಾರ ವಿಳಂಬ: ಬೇಸತ್ತು ರೈತ ಆತ್ಮಹತ್ಯೆಗೆ ಶರಣು

By

Published : Oct 3, 2019, 9:51 PM IST

thumbnail

ಕಳೆದ ಎರಡು ತಿಂಗಳ ಹಿಂದೆ ಮಲೆನಾಡಿನಲ್ಲಿ‌ ಸುರಿದ ಭಾರಿ ಮಳೆ ಮಲೆನಾಡಿಗರ ಬದುಕನ್ನು‌ ಛಿದ್ರಗೊಳಿಸಿದೆ. ಈಗಾಗಲೇ ಜಿಲ್ಲೆಯಲ್ಲಿ ಪರಿಹಾರ ಸಿಗದಿದ್ದಕ್ಕೆ ಬೇಸತ್ತು ಒಬ್ಬ ರೈತ ಆತ್ಮಹತ್ಯೆಗೆ ಶರಣಾಗಿದ್ದ ಬೆನ್ನಲ್ಲೇ ಇಂದು ಮತ್ತೊಬ್ಬ ಅನ್ನದಾತ ನೇಣಿಗೆ ಕೊರಳೊಡಿದ್ದಾನೆ. ಸರ್ಕಾರದ ವಿಳಂಬ ಧೋರಣೆ ಇಬ್ಬರು ರೈತರನ್ನು ಬಲಿ ತೆಗೆದುಕೊಂಡಿದೆ ಎಂದು ಆರೋಪಿಸಿದ ರೈತರು ಇವತ್ತು ಬೀದಿಗಿಳಿದಿದ್ರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.