ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಜೆಟ್​ ಕುರಿತ ಕಾರ್ಯಾಗಾರ - Discussion about Budget from the BJP

🎬 Watch Now: Feature Video

thumbnail

By

Published : Mar 8, 2020, 3:26 PM IST

ಶಿವಮೊಗ್ಗ: ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಜೆಟ್ 2020-21ಎಂಬ ಕಾರ್ಯಾಗಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಬಜೆಟ್ ಕುರಿತು ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಕಲೆ ಹಾಕಲಾಯಿತು. ಬಜೆಟ್​ ಬಳಿಕ ಸಾರ್ವಜನಿಕರ ಅಭಿಪ್ರಾಯಗಳ ಕುರಿತು ಚರ್ಚಿಸಲಾಯಿತು. ಕಾರ್ಯಾಗಾರದಲ್ಲಿ ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್ ಅರುಣ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಭಾನು ಪ್ರಕಾಶ್, ವಿಕಾಸ್ ಪುತ್ತೂರು, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.