thumbnail

By

Published : Jun 29, 2020, 5:14 PM IST

ETV Bharat / Videos

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವ ಗೋಪಾಲಯ್ಯ

ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಾಲೂಕಿನ ಆಹಾರ ಘಟಕಕ್ಕೆ ಭೇಟಿ ನೀಡಿ ತೊಗರಿ ಬೆಳೆಯ ಗುಣಮಟ್ಟ ಪರಿಶೀಲಿಸಿದರು. ನಂತರ ಶಾಲೆಗಳಿಗೆ ತೆರಳಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ಮಕ್ಕಳನ್ನು ಮಾತನಾಡಿಸಿ, ಯಾವುದೇ ಭಯವಿಲ್ಲದೆ ಪರೀಕ್ಷೆ ಎದುರಿಸಿ ಎಂದು ಕಿವಿಮಾತು ಹೇಳಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.