thumbnail

By

Published : Jan 31, 2020, 5:28 PM IST

ETV Bharat / Videos

ಮೇಲುಕೋಟೆಯಲ್ಲಿ ಕನ್ನಡ ಹಬ್ಬಕ್ಕೆ ಚಾಲನೆ ನೀಡಿದ ನಿರ್ಮಲಾನಂದ ಶ್ರೀ

ಮಂಡ್ಯ: ಮೊದಲ ಬಾರಿಗೆ ಮೇಲುಕೋಟೆಯಲ್ಲಿ ನಡೆಯುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು‌. ನುಡಿ ಜಾತ್ರೆಗೆ ಜಿಲ್ಲೆಯ ಎಲ್ಲಾ ಭಾಗಗಳಿಂದಲೂ ಸಾಹಿತ್ಯಾಭಿಮಾನಿಗಳು ಆಗಮಿಸಿ ಕನ್ನಡ ಪ್ರೇಮ ಮೆರೆಯುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.