ವಿಶ್ವದ ರೈತರಿಗೆ ಜಾತಿಯೇ ಇಲ್ಲ: ಡಿಕೆ ಶಿವಕುಮಾರ್ - dk shivakumar news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9128083-thumbnail-3x2-giri.jpg)
ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ರೈತ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಬಿಜೆಪಿ ವಿರುದ್ದ ಗುಡುಗಿದ್ದಾರೆ. ಈ ವೇಳೆ ಮಾತನಾಡಿದ ಅವರು ವಿಶ್ವದ ರೈತರಿಗೆ ಯಾವುದೇ ಜಾತಿ ಇಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಮಾತಿನ ಚಾಟಿ ಬಿಎಸ್ವೈಗೆ ಚುರುಕು ಮುಟ್ಟಿಸಿದೆ. ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾಜಿ ಸಿಎಂ ಬಿಎಸ್ವೈ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಮಾಡಿದರು.